ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm