ಬ್ರೇಕಿಂಗ್ ನ್ಯೂಸ್
02-08-20 09:21 am Headline Karnataka News Network ಡಿಜಿಟಲ್ ಟೆಕ್
Headline Karnataka Digital: ವಾಟ್ಸ್ಆ್ಯಪ್ ಬಳಕೆದಾರರಿಗಾಗಿ ಹೊಸ ಹೊಸ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಇರುತ್ತದೆ. ಇದೀಗ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ನುಕ್ ಮೆಸೆಂಜರ್ ರೂಮ್ಸ್ ಎಂಬ ಹೊಸ ಫೀಚರ್ ಪರಿಚಯಿಸಿದೆ.
ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಆ್ಯಪ್ಗಳಲ್ಲಿ ವಾಟ್ಸ್ಆ್ಯಪ್ ಕೂಡ ಒಂದು. ಪ್ರಪಂಚದಾದ್ಯಂತ ಬಿಲಿಯನ್ಗಟ್ಟಲೆ ಜನರು ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಾರೆ. ತಮ್ಮ ದೈನಂದಿನ ವ್ಯವಹಾರದಿಂದ ಹಿಡಿದು, ಸಂದೇಶ ರವಾನೆ, ಕರೆ, ಧ್ವನಿ, ವಿಡಿಯೋ ಮೂಲಕ ಸಂದೇಶವನ್ನು ಕಳುಹಿಸಲು ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಾರೆ.
ಇಷ್ಟೆಲ್ಲಾ ಜನಪ್ರಿಯತೆ ಪಡೆದ ವಾಟ್ಸ್ಆ್ಯಪ್ ಬಳಕೆದಾರರಿಗಾಗಿ ಹೊಸ ಹೊಸ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಇರುತ್ತದೆ. ಇದೀಗ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ನುಕ್ ಮೆಸೆಂಜರ್ ರೂಮ್ಸ್ ಎಂಬ ಹೊಸ ಫೀಚರ್ ಪರಿಚಯಿಸಿದೆ.
ಫೇಸ್ಬುಕ್ ಕೆಲವು ತಿಂಗಳು ಹಿಂದೆ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ಬುಕ್ ಮೆಸೆಂಜರ್ ರೂಮ್ಸ್ ಫೀಚರ್ ನೀಡುವುದರ ಬಗ್ಗೆ ಹೇಳಿಕೊಂಡಿತ್ತು. ನೂತನ ಫೀಚರ್ ಬೀಟಾ ವರ್ಷನ್ ಮೂಲಕ ಸಿಗಲಿದೆ ಎಂದು ಸ್ಪಷ್ಟಣೆ ನೀಡಿತ್ತು. ಇದೀಗ ಹೊಸ ಮೆಸೆಂಜರ್ ರೂಮ್ಸ್ ಫೀಚರ್ ಬಳಕೆದಾರ ಬಳಕೆಗೆ ಸಿಗುತ್ತಿದೆ.
ಮೆಸೆಂಜರ್ ರೂಮ್ಸ್ ವಿಡಿಯೋ ಗ್ರೂಪ್ ಚಾಟ್ ಫೀಚರ್ ಅನ್ನು ಹೊಂದಿದ್ದು, ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಬಳಕೆಗೆ ಯೋಗ್ಯವಾಗಿದೆ.
ಇನ್ನು ಪರ್ಸನಲ್ ಲ್ಯಾಪ್ ಟಾಪ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಮೆಸೆಂಜರ್ ರೂಮ್ಸ್ ಫೀಚರ್ ಅನ್ನು ತಮ್ಮ ವಾಟ್ಸ್ಆ್ಯಪ್ ವೆಬ್ ಮೂಲಕ ಬಳಕೆ ಮಾಡಬಹುದು.
ವಾಟ್ಸ್ಆ್ಯಪ್ ವೆಬ್ ಅಪ್ಡೇಟ್ ಮಾಡುವ ಮೂಲಕ ಮೆಸೆಂಜರ್ ರೂಮನ್ಸ್ ಫೀಚರ್ ಬಳಸಬಹುದಾಗಿದೆ. ವಾಟ್ಸ್ಆ್ಯಪ್ 2.2031.4. ವರ್ಷನ್ನಲ್ಲಿ ಸಿಗಲಿದೆ .
ವಾಟ್ಸ್ಆ್ಯಪ್ ಮೆಸೆಂಜರ್ ರೂಮ್ಸ್ ಬಳಸೋದು ಹೇಗೆ?
ವಾಟ್ಸ್ಆ್ಯಪ್ ವೆಬ್ ತೆರೆದಂತೆ ಬಳಬಾಗದಲ್ಲಿ ಮೂರು ಚುಕ್ಕೆಗಳು ಕಾಣಸಿಗುತ್ತವೆ. ಅದರ ಮೇಲೆ ಕ್ಲಿಕ್ ಮಾಡಿದಂತೆ ಮೆಸೆಂಜರ್ ರೂಮ್ಸ್ ಆಯ್ಕೆ ಸಿಗುತ್ತದೆ.
ಮೆಸೆಂಜರ್ ರೂಮ್ಸ್ ಕ್ಲಿಕ್ ಮಾಡಿದಂತೆ ಫೇಸ್ಬುಕ್ ಮೆಸೆಂಜರ್ ಆಯ್ಕೆ ಕಾಣಿಸುತ್ತದೆ. ನಂತರ ಫೇಸ್ಬುಕ್ ಮೆಸೆಂಜರ್ನಲ್ಲಿ ರೂಮ್ಸ್ ಕ್ರಿಯೇಟ್ ಮಡಿ ಬಳಸಬಹುದಾಗಿದೆ.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 07:03 pm
Mangaluru Staff
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
18-11-25 11:18 am
Bangalore Correspondent
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm