ಬ್ರೇಕಿಂಗ್ ನ್ಯೂಸ್
02-08-20 09:21 am Headline Karnataka News Network ಡಿಜಿಟಲ್ ಟೆಕ್
Headline Karnataka Digital: ವಾಟ್ಸ್ಆ್ಯಪ್ ಬಳಕೆದಾರರಿಗಾಗಿ ಹೊಸ ಹೊಸ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಇರುತ್ತದೆ. ಇದೀಗ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ನುಕ್ ಮೆಸೆಂಜರ್ ರೂಮ್ಸ್ ಎಂಬ ಹೊಸ ಫೀಚರ್ ಪರಿಚಯಿಸಿದೆ.
ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಆ್ಯಪ್ಗಳಲ್ಲಿ ವಾಟ್ಸ್ಆ್ಯಪ್ ಕೂಡ ಒಂದು. ಪ್ರಪಂಚದಾದ್ಯಂತ ಬಿಲಿಯನ್ಗಟ್ಟಲೆ ಜನರು ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಾರೆ. ತಮ್ಮ ದೈನಂದಿನ ವ್ಯವಹಾರದಿಂದ ಹಿಡಿದು, ಸಂದೇಶ ರವಾನೆ, ಕರೆ, ಧ್ವನಿ, ವಿಡಿಯೋ ಮೂಲಕ ಸಂದೇಶವನ್ನು ಕಳುಹಿಸಲು ವಾಟ್ಸ್ಆ್ಯಪ್ ಬಳಕೆ ಮಾಡುತ್ತಿದ್ದಾರೆ.
ಇಷ್ಟೆಲ್ಲಾ ಜನಪ್ರಿಯತೆ ಪಡೆದ ವಾಟ್ಸ್ಆ್ಯಪ್ ಬಳಕೆದಾರರಿಗಾಗಿ ಹೊಸ ಹೊಸ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಇರುತ್ತದೆ. ಇದೀಗ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ನುಕ್ ಮೆಸೆಂಜರ್ ರೂಮ್ಸ್ ಎಂಬ ಹೊಸ ಫೀಚರ್ ಪರಿಚಯಿಸಿದೆ.
ಫೇಸ್ಬುಕ್ ಕೆಲವು ತಿಂಗಳು ಹಿಂದೆ ವಾಟ್ಸ್ಆ್ಯಪ್ ವೆಬ್ನಲ್ಲಿ ಫೇಸ್ಬುಕ್ ಮೆಸೆಂಜರ್ ರೂಮ್ಸ್ ಫೀಚರ್ ನೀಡುವುದರ ಬಗ್ಗೆ ಹೇಳಿಕೊಂಡಿತ್ತು. ನೂತನ ಫೀಚರ್ ಬೀಟಾ ವರ್ಷನ್ ಮೂಲಕ ಸಿಗಲಿದೆ ಎಂದು ಸ್ಪಷ್ಟಣೆ ನೀಡಿತ್ತು. ಇದೀಗ ಹೊಸ ಮೆಸೆಂಜರ್ ರೂಮ್ಸ್ ಫೀಚರ್ ಬಳಕೆದಾರ ಬಳಕೆಗೆ ಸಿಗುತ್ತಿದೆ.
ಮೆಸೆಂಜರ್ ರೂಮ್ಸ್ ವಿಡಿಯೋ ಗ್ರೂಪ್ ಚಾಟ್ ಫೀಚರ್ ಅನ್ನು ಹೊಂದಿದ್ದು, ವಾಟ್ಸ್ಆ್ಯಪ್ ವೆಬ್ ಬಳಕೆದಾರರಿಗೆ ಬಳಕೆಗೆ ಯೋಗ್ಯವಾಗಿದೆ.
ಇನ್ನು ಪರ್ಸನಲ್ ಲ್ಯಾಪ್ ಟಾಪ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಮೆಸೆಂಜರ್ ರೂಮ್ಸ್ ಫೀಚರ್ ಅನ್ನು ತಮ್ಮ ವಾಟ್ಸ್ಆ್ಯಪ್ ವೆಬ್ ಮೂಲಕ ಬಳಕೆ ಮಾಡಬಹುದು.
ವಾಟ್ಸ್ಆ್ಯಪ್ ವೆಬ್ ಅಪ್ಡೇಟ್ ಮಾಡುವ ಮೂಲಕ ಮೆಸೆಂಜರ್ ರೂಮನ್ಸ್ ಫೀಚರ್ ಬಳಸಬಹುದಾಗಿದೆ. ವಾಟ್ಸ್ಆ್ಯಪ್ 2.2031.4. ವರ್ಷನ್ನಲ್ಲಿ ಸಿಗಲಿದೆ .
ವಾಟ್ಸ್ಆ್ಯಪ್ ಮೆಸೆಂಜರ್ ರೂಮ್ಸ್ ಬಳಸೋದು ಹೇಗೆ?
ವಾಟ್ಸ್ಆ್ಯಪ್ ವೆಬ್ ತೆರೆದಂತೆ ಬಳಬಾಗದಲ್ಲಿ ಮೂರು ಚುಕ್ಕೆಗಳು ಕಾಣಸಿಗುತ್ತವೆ. ಅದರ ಮೇಲೆ ಕ್ಲಿಕ್ ಮಾಡಿದಂತೆ ಮೆಸೆಂಜರ್ ರೂಮ್ಸ್ ಆಯ್ಕೆ ಸಿಗುತ್ತದೆ.
ಮೆಸೆಂಜರ್ ರೂಮ್ಸ್ ಕ್ಲಿಕ್ ಮಾಡಿದಂತೆ ಫೇಸ್ಬುಕ್ ಮೆಸೆಂಜರ್ ಆಯ್ಕೆ ಕಾಣಿಸುತ್ತದೆ. ನಂತರ ಫೇಸ್ಬುಕ್ ಮೆಸೆಂಜರ್ನಲ್ಲಿ ರೂಮ್ಸ್ ಕ್ರಿಯೇಟ್ ಮಡಿ ಬಳಸಬಹುದಾಗಿದೆ.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm