ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm