ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am