ಬ್ರೇಕಿಂಗ್ ನ್ಯೂಸ್
17-10-22 07:54 pm Source: one india ಉದ್ಯೋಗ
Photo credits : Kannada news
ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಪಿಎಸ್ ಸಿಯ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುಉವ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಮುರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ www.kpsc.com ಗೆ ಭೇಟಿ ನೀಡಬಹುದು.
KPSC Recruitment 2022 jobs, Apply Online now.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm