ಬ್ರೇಕಿಂಗ್ ನ್ಯೂಸ್
08-11-22 05:54 pm Source: news18 ಉದ್ಯೋಗ
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ಯಲ್ಲಿ 1 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ನೀ ಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ನವೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಸಂಸ್ಥೆ | ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ |
| ಹುದ್ದೆ | ಸೀನಿಯರ್ ರಿಸರ್ಚ್ ಫೆಲೋ |
| ಒಟ್ಟು ಹುದ್ದೆ | 1 |
| ವಿದ್ಯಾರ್ಹತೆ | M.V.Sc, M.Sc |
| ವೇತನ | ಮಾಸಿಕ ₹ 31,000 |
| ಸ್ಥಳ | ಬೆಂಗಳೂರು |
| ಸಂದರ್ಶನ ನಡೆಯುವ ದಿನಾಂಕ | 11/11/2022 |
| ನೋಟಿಫಿಕೇಶನ್ ಬಿಡುಗಡೆ ದಿನಾಂಕ | 06/11/2022 |
| ಸಂದರ್ಶನ ನಡೆಯುವ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಫಿಸಿಯಾಲಜಿ/ಜೆನೆಟಿಕ್ಸ್ ಮತ್ತು ಬ್ರೀಡಿಂಗ್/ನ್ಯೂಟ್ರಿಷನ್/ಲೈವ್ಸ್ಟಾಕ್ ಪ್ರೊಡಕ್ಷನ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ M.V.Sc, M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 11, 2022ಕ್ಕೆ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಹಿಳಾ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ನವೆಂಬರ್ 11, 2022ರಂದು ಬೆಳಗ್ಗೆ 11 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಆಡುಗೋಡಿ
ಬೆಂಗಳೂರು-560030
ಕರ್ನಾಟಕ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/11/2022
ಸಂದರ್ಶನ ನಡೆಯುವ ದಿನ 11/11/2022
Jobs nianp recruitment 2022 apply for srf post in bengaluru.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm