ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am