ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am