ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್ಶಿಪ್ ಮಾಡಬೇಕಾದ ಟ್ರೇಡ್ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm