ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm