ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am