ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm