ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm