ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm