ಬ್ರೇಕಿಂಗ್ ನ್ಯೂಸ್
03-05-24 06:42 pm Bangalore Correspondent ಉದ್ಯೋಗ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಿಕ್ಕುಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆ, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ನಿರ್ವಾಹಕ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೆಇಎ ನಡೆಸುತ್ತಿದೆ.
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ಕಂಡಕ್ಟರ್
ಒಟ್ಟು ಹುದ್ದೆಗಳ ಸಂಖ್ಯೆ : 2500
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು Apply Online ವೆಬ್ ವಿಳಾಸಕ್ಕೆ ಭೇಟಿ ನೀಡಿ https://cetonline.karnataka.gov.in/kea/kbknrk2023
ಅಪ್ಲಿಕೇಶನ್ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ 18-05-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
ಬಿಎಂಟಿಸಿ ಕಂಡಕ್ಟರ್ ಪರೀಕ್ಷಾ ವಿಧಾನ ;
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
Apply Now: https://cetonline.karnataka.gov.in/kea/kbknrk2023
Notification for recruitment of Manager (Grade-III Non-Supervisory) in BMTC is released officially by the Karnataka Examination Authority and now application forms are going to be filled from 19 April 2024 to 18 May 2024. Candidates are required to stay tuned in order to get the detailed information.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am