ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm