ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm