ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 08:41 pm
HK News Desk
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm