ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm