ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm