ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm