ಬ್ರೇಕಿಂಗ್ ನ್ಯೂಸ್
22-01-25 02:21 pm Mangalore Correspondent ಉದ್ಯೋಗ
ಮಂಗಳೂರು, ಜ.21: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್ಗಳನ್ನು ನೀಡುತ್ತಿದೆ.
ಹುದ್ದೆ ಹೆಸರು - ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದ ವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ.

ಎಐ ಪ್ರಾದೇಶಿಕ ಪ್ರತಿನಿಧಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಸ್ಥಾನವು ಹೊಸ ಪದವೀಧರರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರವೇಶಿಸಲು ಹಾಗೂ ಶಿಕ್ಷಕ ಕ್ಷೇತ್ರದಲ್ಲಿ ಸಕಾರಾತ್ಮಕ ಕ್ರಾಂತಿಯನ್ನು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಪ್ರಾದೇಶಿಕ ಪ್ರತಿನಿಧಿ ಹುದ್ದೆಯ ಆದ್ಯತೆಗಳು
• ಎಐ ಕಾರ್ಡ್ಗಳನ್ನು ಪರಿಚಯಿಸುವ ಮೂಲಕ ಎಐ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು.
ಹುದ್ದೆಗೆ ಬೇಕಾದ ಅರ್ಹತೆ
• ಪದವೀಧರನಾಗಿರಬೇಕು
• ಭಾಷಾ ನಿಪುಣತೆ (Kannada & English)
• ಉತ್ತಮ ಸಂವಹನ ಹಾಗೂ ಸಮುದಾಯದೊಂದಿಗೆ ತೊಡಗಿಕೊಳ್ಳುವ ಕೌಶಲ್ಯವಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ಗಳನ್ನು career@yaticorp.com ಗೆ ಕಳುಹಿಸಬಹುದು. ಅಭಿಯಾನ ಮತ್ತು ಅರ್ಜಿ ಪ್ರಕ್ರಿಯೆ ಕುರಿತ ಹೆಚ್ಚಿನ ಮಾಹಿತಿಗಾಗಿ www.yaticorp.com ಗೆ ಭೇಟಿ ನೀಡಿ. Contact number: 7349740777
Job News Kannada, Mangalore Yaticorp company job offer, AI Regional representative wanted, apply now. Those intrested candidates can call or send your resume to the posted details.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm