ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm