ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm