ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
02-06-26 10:42 pm
HK News Desk
ಕಾಂಗ್ರೆಸ್ಗೆ ಮತ ಹಾಕುವ ಬದಲು ಕುಕ್ಕರ್ ಅಥವಾ ಎಸ್ಡ...
01-06-26 09:44 pm
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
02-06-26 10:40 am
HK News Staffer
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
02-06-26 04:18 pm
HK News Staffer
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
02-06-26 09:27 pm
HK News Staffer
Mangalore Robbery, Forest Jeep: ಅರಣ್ಯ ಇಲಾಖೆಯ...
02-06-26 02:58 pm
ಶಿರೂರಿನ ಹೊಳೆಯಲ್ಲಿ ಮುಳುಗಿ 16 ವರ್ಷದ ವಿದ್ಯಾರ್ಥಿ...
01-06-26 08:16 pm
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm