ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm