ಬ್ರೇಕಿಂಗ್ ನ್ಯೂಸ್
30-07-25 03:26 pm Bangalore Correspondent ಉದ್ಯೋಗ
ಬೆಂಗಳೂರು, ಜುಲೈ 30 : ಕೇಂದ್ರ ಗೃಹ ಸಚಿವಾಲಯದ ಅಧೀನದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಕ್ರೀಡಾ ಕೋಟಾದಡಿ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) (ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 241 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಈಜು, ಡೈವಿಂಗ್, ವಾಟರ್ ಪೋಲೋ, ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಕ್ರಾಸ್ ಕಂಟ್ರಿ, ಈಕ್ವೆಸ್ಟ್ರಿಯನ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಐಸ್ ಸ್ಕೀಯಿಂಗ್, ಜೂಡೋ, ಕರಾಟೆ, ವಾಲಿಬಾಲ್, ವೇಟ್ ಲಿಫ್ಟಿಂಗ್, ವಾಟರ್ ಸ್ಪೋರ್ಟ್ಸ್, ಕುಸ್ತಿ, ಶೂಟಿಂಗ್, ಟೇಕ್ವಾಂಡೋ, ವುಶು, ಫೆನ್ಸಿಂಗ್, ಕಯಾಕಿಂಗ್, ಕ್ಯಾನೋಯಿಂಗ್ (ಬೋಟ್ ರೇಸಿಂಗ್), ರೋಯಿಂಗ್, ಟೇಬಲ್ ಟೆನಿಸ್ ಹೀಗೆ ಯಾವುದಾದರೂ ಒಂದು ಕ್ರೀಡೆಯಲ್ಲಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 147 ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆ ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಯಾವುದೇ ಲಿಖಿತ ಪರೀಕ್ಷೆ ನಡೆಸದೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
The Border Security Force (BSF), under the Ministry of Home Affairs, Government of India, has invited online applications from eligible male and female candidates for recruitment to 241 Constable (General Duty) posts under the Sports Quota. These are non-gazetted, non-ministerial positions.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm