ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm