ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am