ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm