ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm