ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am