ಬ್ರೇಕಿಂಗ್ ನ್ಯೂಸ್
20-11-21 12:13 pm HK News Desk ಉದ್ಯೋಗ
ಸೆಂಟ್ರಲ್ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳು ಖಾಲಿ ಇವೆ.
PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದೇ ನವೆಂಬರ್ 25, 26 ಮತ್ತು 27ರಂದು ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಸೆಂಟ್ರಲ್ ರೈಲ್ವೆ
ಹುದ್ದೆಯ ಹೆಸರು: ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್
ಒಟ್ಟು ಹುದ್ದೆಗಳು: 10
ವಿದ್ಯಾರ್ಹತೆ: PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed
ವೇತನ ಮಾಸಿಕ : ₹ 21,250 - 27,500
ಉದ್ಯೋಗದ ಸ್ಥಳ: ಮುಂಬೈ
ಆಯ್ಕೆ ವಿಧಾನ: ನೇರ ಸಂದರ್ಶನ
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2021
ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25, 26 & 27, 2021
ವಯೋಮಿತಿ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-65 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,250-27,500 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಪ್ರಿನ್ಸಿಪಾಲ್ ಚೇಂಬರ್,
ಸೆಂಟ್ರಲ್ ರೈಲ್ವೆ ಸೆಕ್ಷನ್ & ಸ್ಕೂಲ್ ಜೂನಿಯರ್ ಕಾಲೇಜು, ಕಲ್ಯಾಣ್
Central Railway is inviting applications for 10 PGT, TGT and Primary Teacher Vacancy. The walk-in-Interview is scheduled to be conducted on November 25, 26 and 27, 2021. Candidates can go through the details on cr.indianrailways.gov.in.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am