ಬ್ರೇಕಿಂಗ್ ನ್ಯೂಸ್
12-03-22 07:20 pm Source: kannadaprabha ಉದ್ಯೋಗ
ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು: 9
ಹುದ್ದೆ ಹೆಸರು: ಕಿರಿಯ ಸಹಾಯಕರು/ ಬೆರಳಚ್ಚುಗಾರರು
ಕರ್ತವ್ಯ ಸ್ಥಳ: ವಿಜಯಪುರ ಜಿಲ್ಲೆ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯದ ಪದವಿಯಲ್ಲಿ ಎಲ್ಲಾ ವರ್ಷ/ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಬಿ.ಕಾಂ/ ಸಹಕಾರ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ: ಮಾಸಿಕ ರೂ. 30,350 ರಿಂದ ರೂ. 58,250 ಶ್ರೇಣಿ
ಆಯ್ಕೆ ವಿಧಾನ:
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ಮಹಾವೀರ ರೋಡ, ವಿಜಯಪುರ – 586101
ನಿಗದಿತ ಅರ್ಜಿ ಶುಲ್ಕದ ವಿವರ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 1,000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25, 2022
ಹೆಚ್ಟಿನ ಮಾಹಿತಿಗಾಗಿ (ಅಧಿಸೂಚನೆ)
https://ggle.io/4lCd
Recruitment 2022, 9 vacancies in government employees cooperative bank.
17-04-24 10:14 pm
Bangalore Correspondent
Vijayendra, D K Shivakumar, guarantee: ವಿಜಯೇಂ...
17-04-24 08:49 pm
YouTuber Vikas Gowda, Arrest Bangalore: YouTu...
17-04-24 07:50 pm
18 ಬ್ಯಾಗ್ ಗಳಲ್ಲಿ 18 ಕೋಟಿ ನಗದು ಬ್ಯಾಂಕಿಗೆ ರವಾನೆ...
17-04-24 06:55 pm
ಮಗುವನ್ನು ಸ್ಕೂಟರಿನ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡ...
17-04-24 03:54 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
17-04-24 10:33 pm
Mangalore Correspondent
Mangalore Brijesh Chowta, Sullia: ಬಿಜೆಪಿ ಕಾರ್...
17-04-24 08:36 pm
Mangalore Accident, Adyar, Student death: ಅಡ್...
17-04-24 02:16 pm
Captian Brijesh Chowta Mangalore: ಕಿನ್ನಿಗೋಳಿ,...
16-04-24 11:10 pm
Vijayendra, Mangalore, Annamalai: ಎಪ್ರಿಲ್ 20ರ...
16-04-24 08:53 pm
15-04-24 04:14 pm
Mangalore Correspondent
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm
Bangalore Crime, Wife Murder by Husband; ಬೆಂಗ...
14-04-24 02:53 pm
Bangalore Crime, Murder, suicide: ಇಬ್ಬರು ಮಕ್...
13-04-24 11:13 pm
Mangalore crime, Bolar Murder, Stabbing; ಬೋಳಾ...
13-04-24 10:44 pm