ಬ್ರೇಕಿಂಗ್ ನ್ಯೂಸ್
26-02-21 05:56 pm Pandit Damodar Bhat ಅಂಕಣಗಳು
ಶ್ರೀ ಕ್ಷೇತ್ರ ತಿರುಮಲೆ ತಿರುಪತಿ ಶ್ರೀವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಪೋನಿನ ಮೂಲಕ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ ಪಂಡಿತ್ ಶ್ರೀ ದಾಮೋದರ್ ಭಟ್ cell no: 9008611444
ಶ್ರೀಕೊಲ್ಲೂರು ಮೂಕಾಂಬಿಕಾ ದೇವಿ.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9008611444
ಮೇಷ:- ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಕಾರ್ಯಗಳು ಪೂರ್ಣಗೊಳ್ಳುವವು. ಹಣಕಾಸಿನ ಸಮಸ್ಯೆ ಕಡಿಮೆ ಆಗುವುದು. ದೊಡ್ಡ ಜನರ ಸಂಪರ್ಕ ಏರ್ಪಡುವುದರಿಂದ ನಿಮ್ಮ ಉದ್ಯೋಗಕ್ಕೆ ಹೆಚ್ಚಿನ ಲಾಭ ಕಂಡು ಬರುವುದು.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ವೃಷಭ:- ಮನಸ್ಸು ಖಿನ್ನತೆಯಿಂದ ಕುಗ್ಗುವುದು. ಯಾವುದೇ ಕೆಲಸ ಕಾರ್ಯದಲ್ಲಿ ಆಸಕ್ತಿ ಕಡಿಮೆ ಆಗುವುದು. ಶಿವ ದೇವಾಲಯದಲ್ಲಿ ತುಪ್ಪದ ದೀಪ ಹಚ್ಚಿ. ದೂರ ಪ್ರವಾಸದ ವಿಚಾರ ಮುಂದೂಡುವುದು ಒಳಿತು. ಆರೋಗ್ಯದ ಕಡೆ ಗಮನ ಹರಿಸಿ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಮಿಥುನ:- ನಿಮ್ಮ ಕಾರ್ಯಗಳು ಹಿರಿಯರ ಆಶೀರ್ವಾದದಿಂದ ನೆರವೇರುವವು. ಹಣಕಾಸಿನ ವಿಚಾರದಲ್ಲಿ ಪಕ್ಕಾ ಲೆಕ್ಕ ಇಡುವುದು ಒಳ್ಳೆಯದು. ಸಂಗಾತಿ ಸಲಹೆ ಸ್ವೀಕರಿಸಿದಲ್ಲಿ ಉತ್ತಮ ಸಮಯ ಕಳೆಯಬಹುದು.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಕಟಕ:- ಕಚೇರಿ ಕೆಲಸಗಳಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಬರಬೇಕಾಗಿದ್ದ ಹಣ ಬರುವುದು. ಅಂತೆಯೇ ಮನೆಯಲ್ಲಿ ಮದುವೆ ವಿಚಾರವಾಗಿ ಚರ್ಚೆ ನಡೆಯುವ ಸಂಭವ ಇದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಸಿಂಹ:- ಬಿಗುವಿನ ವಾತಾವರಣ ತಿಳಿಯಾಗುವುದು. ಮನೆಯಲ್ಲಿ ಮನದಲ್ಲಿ ಸಂತಸದ ಕ್ಷ ಣಗಳು ಮೂಡುವವು. ಬಂಧುಗಳು, ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವರು. ಕೆಲಸಗಳು ಸರಾಗವಾಗಿ ನಡೆಯುವವು.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಕನ್ಯಾ:- ಕೈಗೆ ಬಂದ ತುತ್ತು ಬಾಯಿಗಿಲ್ಲದಂತೆ ಆಗುವುದರಿಂದ ಮಾನಸಿಕ ಉದಾಸೀನತೆ ಕಾರ್ಯದಲ್ಲಿ ಹಿನ್ನಡೆ ಉಂಟು ಮಾಡಲಿದೆ ಹಾಗೂ ಕೌಟುಂಬಿಕ ಜೀವನದಲ್ಲಿ ಮನಸ್ತಾಪಗಳಾಗುವ ಸಾಧ್ಯತೆ ಇದೆ. ಮನೋನಿಯಾಮಕ ರುದ್ರದೇವರನ್ನು ಭಜಿಸಿ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ತುಲಾ:- ಭಗವಂತನ ಕೃಪೆಯಿಂದ ಧನ್ಯತಾಭಾವ ಮನದಲ್ಲಿ ಮೂಡುವುದು. ಮಹತ್ವದ ಪತ್ರಾಗಮನವಾಗುವುದು. ಬಂಧು ಬಳಗದವರ ಭೇಟಿ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುವಿರಿ. ಹಿರಿಯರ ಗುರುಗಳ ಮಾರ್ಗದರ್ಶನದಂತೆ ನಡೆಯುವುದು ಒಳ್ಳೆಯದು.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ವೃಶ್ಚಿಕ:- ವಿವಿಧ ಮೂಲಗಳಿಂದ ಹಣ ಬರುವುದು. ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷ ಣಗಳನ್ನು ಕಳೆಯುವಿರಿ. ಮನಸ್ಸಿನ ಕಾಮನೆಗಳು ಪೂರ್ತಿಗೊಳ್ಳುವವು. ಬಂಧು ಬಳಗದವರ ಭೇಟಿಯಾಗಲಿದೆ. ದೈವಾನುಕೂಲತೆಯಿಂದ ಅನುಕೂಲವಾಗಲಿದೆ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಧನಸ್ಸು:- ಚಂಚಲ ಮನಸ್ಸಿನ ಕಾರಣದಿಂದ ಹಮ್ಮಿಕೊಂಡ ಕಾರ್ಯದಲ್ಲಿ ಅರ್ಧ ಯಶಸ್ಸು ಕಂಡು ಬರಲಿದೆ. ತಾಯಿ ಸಂಬಂಧದವರಿಂದ ಸಹಾಯ ದೊರೆಯಲಿದೆ. ಸ್ಥಿರಾಸ್ಥಿ ಖರೀದಿಗೆ ಚಿಂತನೆ ನಡೆಸುವಿರಿ. ಅಲ್ಪ ಪ್ರವಾಸ ಹಾಗೂ ಬೆಲೆಬಾಳು ವಸ್ತುಗಳ ಖರೀದಿ ಸಾಧ್ಯತೆ ಇದೆ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಮಕರ:- ಮನೆಯಿಂದ ದೂರವಿದ್ದು ವಾಸಮಾಡುವ ಸಂದರ್ಭದವಿದೆ. ಹೊಸ ಪರಿಸರದಲ್ಲಿ ಆಹಾರ-ವಿಹಾರ ವ್ಯತ್ಯಾಸದಿಂದ ಆರೋಗ್ಯದಲ್ಲಿ ಪರಿಣಾಮ ಬೀರುವುದು. ಹಣಕಾಸಿನ ತೊಂದರೆ ಎದುರಿಸುವಿರಿ. ಕುಲದೇವತಾ ಸ್ತೋತ್ರ ಮಾಡಿ. ಆದಷ್ಟು ಪರರಿಗೆ ದಾನ ಮಾಡಿ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಕುಂಭ:- ಮನಸ್ಸು ಪ್ರಫುಲ್ಲತೆಯಿಂದ ಕೂಡಿರುವುದು. ಒಂದು ಬೃಹತ್ ಕೆಲಸವನ್ನು ಸಕಾಲದಲ್ಲಿ ಮುಗಿಸಿದ ಆತ್ಮತೃಪ್ತಿಯೂ ನಿಮ್ಮದಾಗುವುದು. ವಿವಿಧ ಮೂಲಗಳಿಂದ ಬರುವ ಹಣದ ಮಾರ್ಗ ತಿಳಿಯುವುದು.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
ಮೀನ:- ಉದ್ಯೋಗದಲ್ಲಿ ಕೀರ್ತಿ ದೊರೆಯಲಿದೆ. ನಿಮಗೆ ಆತ್ಮೀಯ ಹಿತೈಷಿಗಳಿಂದ ನಿಮ್ಮ ವ್ಯವಹಾರದಲ್ಲಿ ಪಾಲುದಾರಿಕೆಯು ಉಂಟಾಗುವ ಸಾಧ್ಯತೆ ಇರುತ್ತದೆ. ಅಮೂಲ್ಯ ವಸ್ತುಗಳ ಖರೀದಿ-ವಿಕ್ರಿಯಿಂದ ಲಾಭವಾಗುವುದು. ಕೆಲವು ಸಂದರ್ಭಗಳಲ್ಲಿ ಸಂಗಾತಿ ಸಲಹೆ ಪಡೆಯಿರಿ.ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444
Astrology Kannada prediction by Pandit Damodar Bhat as on 27th feb 2021, For detaisl call or whatsapp 9008611444.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
26-04-24 01:47 pm
Mangalore Correspondent
Bantwal bride vote, Mangalore: ಹಸಮಣೆ ಏರೋದಕ್ಕೂ...
26-04-24 01:03 pm
Congress Booth Photo, Puttur: ಮೊಬೈಲ್ ನಿರ್ಬಂಧ...
26-04-24 12:11 pm
BJP Brijesh Chowta, Mangalore, Voting: ಮಹಿಳೆ...
26-04-24 11:58 am
Ut Khader, Ullal, election Mangalore: ಜೀವನದಲ್...
26-04-24 11:09 am
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm