ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm