ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm