ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am