ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm