ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm