ಬ್ರೇಕಿಂಗ್ ನ್ಯೂಸ್
25-05-22 04:01 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 25: ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್ ಸಂತೋಷ್ ಅವರಿಗೂ ಸಂಬಂಧ ಇಲ್ಲ. ಅನಗತ್ಯವಾಗಿ ಮಾಧ್ಯಮಗಳಲ್ಲಿ ಅವರ ಹೆಸರು ಬರುತ್ತಿದೆ. ಇದರಲ್ಲಿ ಏನೂ ಅರ್ಥ ಇಲ್ಲ. ಸಾಮರ್ಥ್ಯ ಮತ್ತು ಪಕ್ಷದಲ್ಲಿ ನಿಷ್ಠೆ ಇರುವವರನ್ನು ಪಕ್ಷ ಯಾವತ್ತೂ ಕೈಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಪುತ್ರನಿಗೆ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ರೀತಿಯ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ. ಇವನ್ನೆಲ್ಲ ಮೋದಿ, ಜೆಪಿ ನಡ್ಡಾ ನೋಡಿಕೊಳ್ಳುತ್ತಾರೆ.

2023ಕ್ಕೆ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದು ನಮ್ಮ ಗುರಿ. ಆ ದಿಕ್ಕಿನಲ್ಲಿ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿಂದಲೇ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸ ಇದೆ. ಮೋದಿಯವರ ನೇತೃತ್ವದಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ, ಮತ್ತೆ ಅಧಿಕಾರಕ್ಕೆ ಬರ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರದಲ್ಲೇ ಪಕ್ಷದಲ್ಲಿ ಕೆಲವು ಮಾರ್ಪಾಡುಗಳಾಗಬಹುದು. ಹೆಚ್ಚಿನ ಜವಾಬ್ದಾರಿಗಳನ್ನು ಕೊಡಬಹುದು ಎಂದು ಪಕ್ಷದಲ್ಲಿ ಬದಲಾವಣೆ ಆಗುವ ಸುಳಿವು ನೀಡಿದರು. ಮುಂದಿನ ವಿಧಾಸಭೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ, ಈಗಲೇ ಅದರ ಬಗ್ಗೆ ಯಾಕೆ ಚರ್ಚೆ. ಸಮಯ ಬಂದಾಗ ಅದರ ಬಗ್ಗೆ ನೋಡೋಣ ಎಂದರು ಬಿಎಸ್ವೈ.
Yediyurappa said Santhosh had nothing to do with this. “Unnecessarily, the media is taking those names,” he said. Yediyurappa also did not comment on the possibility of Vijayendra getting the 2023 Assembly election ticket. “Why discuss that now? Let's see when the time comes,” he said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm