ಬ್ರೇಕಿಂಗ್ ನ್ಯೂಸ್
25-05-22 04:01 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 25: ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್ ಸಂತೋಷ್ ಅವರಿಗೂ ಸಂಬಂಧ ಇಲ್ಲ. ಅನಗತ್ಯವಾಗಿ ಮಾಧ್ಯಮಗಳಲ್ಲಿ ಅವರ ಹೆಸರು ಬರುತ್ತಿದೆ. ಇದರಲ್ಲಿ ಏನೂ ಅರ್ಥ ಇಲ್ಲ. ಸಾಮರ್ಥ್ಯ ಮತ್ತು ಪಕ್ಷದಲ್ಲಿ ನಿಷ್ಠೆ ಇರುವವರನ್ನು ಪಕ್ಷ ಯಾವತ್ತೂ ಕೈಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಪುತ್ರನಿಗೆ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ರೀತಿಯ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ. ಇವನ್ನೆಲ್ಲ ಮೋದಿ, ಜೆಪಿ ನಡ್ಡಾ ನೋಡಿಕೊಳ್ಳುತ್ತಾರೆ.
2023ಕ್ಕೆ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದು ನಮ್ಮ ಗುರಿ. ಆ ದಿಕ್ಕಿನಲ್ಲಿ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿಂದಲೇ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸ ಇದೆ. ಮೋದಿಯವರ ನೇತೃತ್ವದಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ, ಮತ್ತೆ ಅಧಿಕಾರಕ್ಕೆ ಬರ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಶೀಘ್ರದಲ್ಲೇ ಪಕ್ಷದಲ್ಲಿ ಕೆಲವು ಮಾರ್ಪಾಡುಗಳಾಗಬಹುದು. ಹೆಚ್ಚಿನ ಜವಾಬ್ದಾರಿಗಳನ್ನು ಕೊಡಬಹುದು ಎಂದು ಪಕ್ಷದಲ್ಲಿ ಬದಲಾವಣೆ ಆಗುವ ಸುಳಿವು ನೀಡಿದರು. ಮುಂದಿನ ವಿಧಾಸಭೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ, ಈಗಲೇ ಅದರ ಬಗ್ಗೆ ಯಾಕೆ ಚರ್ಚೆ. ಸಮಯ ಬಂದಾಗ ಅದರ ಬಗ್ಗೆ ನೋಡೋಣ ಎಂದರು ಬಿಎಸ್ವೈ.
Yediyurappa said Santhosh had nothing to do with this. “Unnecessarily, the media is taking those names,” he said. Yediyurappa also did not comment on the possibility of Vijayendra getting the 2023 Assembly election ticket. “Why discuss that now? Let's see when the time comes,” he said.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm