ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm