ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm