ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 02:21 pm
HK News Desk
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm