ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am