ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm