ಬ್ರೇಕಿಂಗ್ ನ್ಯೂಸ್
27-09-20 04:04 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಒಬ್ಬರಿಗೆ ಒಂದೇ ಹುದ್ದೆ ಎಂಬ ನೆಲೆಯಲ್ಲಿ ಸಚಿವ ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿರುವ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಬಳಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರ ಹಾಗೆ ನಡೆದುಕೊಳ್ಳುತ್ತೇನೆ. ರಾಜಿನಾಮೆಗೆ ಸೂಚನೆ ನೀಡಿದರೆ ಅದನ್ನು ಪಾಲಿಸುತ್ತೇನೆ ಎಂದಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಕ್ಕೆ ಹಾಗೇ ನಡೆದುಕೊಂಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವನಲ್ಲ. ಈಗ ಪಕ್ಷ ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ಕೊಟ್ಟಿದೆ. ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದು ಕರ್ತವ್ಯ ಎಂದವರು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ವರಿಷ್ಠರು ಸೂಚಿಸಿದ ಕೆಲಸವನ್ನು ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ನನಗೆ ಕರ್ನಾಟಕವೇ ಕರ್ಮಭೂಮಿ. ಪಕ್ಷ ಸಂಘಟನೆಯನ್ನು ರಾಜ್ಯದಿಂದಲೇ ಮಾಡುತ್ತೇನೆ ಎಂದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am