ಬ್ರೇಕಿಂಗ್ ನ್ಯೂಸ್
27-09-20 04:04 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಒಬ್ಬರಿಗೆ ಒಂದೇ ಹುದ್ದೆ ಎಂಬ ನೆಲೆಯಲ್ಲಿ ಸಚಿವ ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿರುವ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಬಳಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರ ಹಾಗೆ ನಡೆದುಕೊಳ್ಳುತ್ತೇನೆ. ರಾಜಿನಾಮೆಗೆ ಸೂಚನೆ ನೀಡಿದರೆ ಅದನ್ನು ಪಾಲಿಸುತ್ತೇನೆ ಎಂದಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಕ್ಕೆ ಹಾಗೇ ನಡೆದುಕೊಂಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವನಲ್ಲ. ಈಗ ಪಕ್ಷ ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ಕೊಟ್ಟಿದೆ. ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದು ಕರ್ತವ್ಯ ಎಂದವರು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ವರಿಷ್ಠರು ಸೂಚಿಸಿದ ಕೆಲಸವನ್ನು ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ನನಗೆ ಕರ್ನಾಟಕವೇ ಕರ್ಮಭೂಮಿ. ಪಕ್ಷ ಸಂಘಟನೆಯನ್ನು ರಾಜ್ಯದಿಂದಲೇ ಮಾಡುತ್ತೇನೆ ಎಂದರು.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm